“*GADAYUDDHA* official TRAILER Relesaed” ಗದಾಯುದ್ಧ ಚಿತ್ರದ ಟ್ರೇಲರ್ ಬಿಡುಗಡೆ
ಗದಾಯುದ್ಧ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ ನೋಡಿ ಹಾರಸಿ ಲೈಕ್ ಮಾಡಿ, ಶೇರ್ ಮಾಡಿ *GADAYUDDHA* official *KANNADA TRAILER Relesaed
ಗದಾಯುದ್ಧ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ ನೋಡಿ ಹಾರಸಿ ಲೈಕ್ ಮಾಡಿ, ಶೇರ್ ಮಾಡಿ *GADAYUDDHA* official *KANNADA TRAILER Relesaed
ಗರಡಿ ಚಿತ್ರದ ಖಡಕ್ ಪವರ್ ಫುಲ್ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಚಿತ್ರದ ಹಾಡುಗಳ ಬಿಡುಗಡೆಗೆ ಚಿತ್ರ ತಂಡ ಸಿದ್ಧವಾಗುತ್ತಿದೆ. @soumyafilms @kouravaproductionhouseofficial @yogarajbhatofficial @bcpatilkourava @vanajabcpatil @yashassurya @darshanthoogudeepashrinivas @sonal_monteiro_official @sujaybelur @shrustibcpatil @dharmanna.kadur @aarumugaravishankar @mutant_raghu @crthe_big_man @vharikrishnaofficial @stsomashekargowda … Read More
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಮುನಿರತ್ನ ಅವರು ವಾರ್ಡ್ ನಂ.129ರ ಸೊಲ್ಲಾಪುರದಮ್ಮ ದೇವಸ್ಥಾನದ ಕುಂಬಾಭಿಷೇಕದಲ್ಲಿ ಪಾಲ್ಗೊಂಡರು. ನಂತರ ನಡೆದ ಕಾರ್ಯಕ್ರಮದಲ್ಲಿ ಲಗ್ಗೆರೆಯ ಕಾಂಗ್ರೆಸ್ ಮುಖಂಡರಾದ ಶಿವಣ್ಣ ಅವರು ಮಾನ್ಯ ಶಾಸಕರನ್ನು ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಮಾನ್ಯ ಶಾಸಕರು … Read More
ಬೆಂಗಳೂರು ನಗರದಾದ್ಯಂತ ಸುರಿದ ಬಾರಿ ಮಳೆಗೆ ರಾಜ ಕಾಲುವೆಯಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಕೆ.ಪಿ.ಅಗ್ರಹಾರ ವಾರ್ಡ್ ವ್ಯಾಪ್ತಿಯ ಯುವಕನ ಕುಟುಂಬದವರಿಗೆ ಬಿ.ಬಿ.ಎಂ.ಪಿ ವತಿಯಿಂದ ₹5,00,000 (ಐದು ಲಕ್ಷ) ರೂಪಾಯಿಗಳ ಚೆಕ್ ಅನ್ನು ಶಾಸಕ ಎಂ. ಕೃಷ್ಣಪ್ಪನವರ ಅಧ್ಯಕ್ಷತೆಯಲ್ಲಿ ವಿತರಿಸಲಾಯಿತು.
*ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ* ವ್ಯಾಪ್ತಿಯ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳೊಂದಿಗೆ ನೀರು ಸರಬರಾಜಿನ ವ್ಯತ್ಯಾಸಗಳ ಬಗ್ಗೆ ಸಮಾಲೋಚನಾ ಸಭೆ ನಡೆಸಿ, ಶೀಘ್ರವಾಗಿ ಸಮಸ್ಯೆಗಳ ಬಗ್ಗೆ ಕ್ರಮ ಕೈಗೊಳ್ಳಲು ಶಾಸಕ ಪ್ರಿಯಾಕೃಷ್ಣ ಆದೇಶ ನೀಡಿದರು.
ಕನ್ನಡ ಚಿತ್ರರಂಗಕ್ಕೆ ಹೊಸ ಚೇತನ “ಕಾಮಧೇನು” ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ : ರಾಜೇಂದ್ರ ಸಿಂಗ್ ಬಾಬು…. ನಾವು ಕನ್ನಡ ಚಿತ್ರರಂಗದಲ್ಲಿ ಡಾ. ರಾಜ್ಕುಮಾರ್, ಡಾ. ವಿಷ್ಣುವರ್ಧನ ಮತ್ತು ಡಾ. ಅಂಬರೀಶ್ ಇವರ ಚಿತ್ರಗಳಿಗೆ ಬಡವರ ಬಂಧು, ಜನನಾಯಕ, ಜಗಮೆಚ್ಚಿದ ಮಗ, ಕ್ರಾಂತ್ರಿಕಾರ, … Read More
“ಕನ್ನಡದ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ದೊರಕಿದೆ ಡೈಮಂಡ್ ಬಟನ್” ಕಳೆದ 24 ವರ್ಷಗಳಿಂದ ಶ್ರೋತೃಗಳಿಗೆ ಕನ್ನಡ ಚಿತ್ರಗಳ ಸುಮಧುರ ಹಾಡುಗಳನ್ನು ತಲುಪಿಸುತ್ತ ಬಂದಿರುವ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ಮುಂದಿನ ವರ್ಷ ರಜತ ವರ್ಷದ ಸಂಭ್ರಮ. ಈಗ ಆನಂದ್ ಆಡಿಯೋ … Read More
*ಕನ್ನಡಿಗರ ಮನ ಗೆದ್ದ ‘ಡೇರ್ ಡೆವಿಲ್ ಮುಸ್ತಾಫಾ. *ಕನ್ನಡಿಗರು ಬಿಗಿದಪ್ಪಿ ಕೊಂಡಾಡುತ್ತಿರುವ ‘ಡೇರ್ ಡೆವಿಲ್ ಮುಸ್ತಾಫಾ’ ಸಿನಿಮಾ ಎರಡನೇ ವಾರ ಅಮೋಘ ಪ್ರದರ್ಶನ* ಸ್ಯಾಂಡಲ್ ವುಡ್ ನಲ್ಲೀಗ ಡೇರ್ ಡೆವಿಲ್ ಮುಸ್ತಾಫಾನ ಹವಾ ಜೋರಾಗಿದೆ. ಕಳೆದ ವಾರ ತೆರೆಗೆ ಬಂದ ಈ … Read More
*ಯುವ ಪ್ರತಿಭೆ ರೋಹಿತ್ ಕಣ್ಣಲೀಗ ಸಿನಿಮಾ ಕನಸು.. ‘ರಕ್ತಾಕ್ಷ’ ಸಿನಿಮಾ ಮೂಲಕ ಹೀರೋ ಆದ ಮಾಡೆಲಿಂಗ್ ಸ್ಟಾರ್* ರಕ್ತಾಕ್ಷ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆ ರೋಹಿತ್ ನಟನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕಳೆದ ಆರು ವರ್ಷದಿಂದ ಮಾಡೆಲಿಂಗ್ ನಲ್ಲಿ ಮಿಂಚಿದ್ದ ರೋಹಿತ್ … Read More
*ರಾಮ್ ಚರಣ್ ಸಾರಥ್ಯದ ವಿ ಮೆಗಾ ಪಿಕ್ಚರ್ಸ್ ಜೊತೆ ಕೈ ಜೋಡಿಸಿದ ದಿ ಕಾಶ್ಮೀರಿ ಫೈಲ್ಸ್ , ಕಾರ್ತಿಕೇಯ-2 ಸಿನಿಮಾ ನಿರ್ಮಾಪಕ..ವಿ ಪಿಕ್ಚರ್ಸ್ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಶೀಘ್ರದಲ್ಲಿಯೇ ಅನೌನ್ಸ್* ತ್ರಿಬಲ್ ಆರ್ ಸಿನಿಮಾ ಮೂಲಕ ಗ್ಲೋಬಲ್ ಸ್ಟಾರ್ ಪಟ್ಟಕ್ಕೇರಿರುವ … Read More
Contact our editor through WhatsApp or email us kannadacinemaloka@gmail.com